ಮಧುಕರ್ ಶೆಟ್ಟಿ ಸಾವು ಸಹಜವಲ್ಲ? ಸಚಿವ ಡಿಕೆಶಿ ಹೇಳಿದ್ದೇನು?
ದಕ್ಷ IPS ಅಧಿಕಾರಿ ಮಧುಕರ ಶೆಟ್ಟಿ ಸಾವು ರಾಜ್ಯವನ್ನು ತಲ್ಲಣಗೊಳಿಸಿದೆ. ಈ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಸಚಿವ ಡಿ.ಕೆ. ಶಿವಕುಮಾರ್, ಮಧುಕರ್ ಶೆಟ್ಟಿ ಸಾವಿನ ಬಗ್ಗೆ ತನಿಖೆ ನಡೆಸುವ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ. ಡಿಕೆಶಿ ಯಾಕೆ ಈ ರೀತಿ ಹೇಳಿದ್ದಾರೆ? ಇಲ್ಲಿದೆ ಫುಲ್ ಡೀಟೆಲ್ಸ್..
ದಕ್ಷ IPS ಅಧಿಕಾರಿ ಮಧುಕರ ಶೆಟ್ಟಿ ಸಾವು ರಾಜ್ಯವನ್ನು ತಲ್ಲಣಗೊಳಿಸಿದೆ. ಈ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಸಚಿವ ಡಿ.ಕೆ. ಶಿವಕುಮಾರ್, ಮಧುಕರ್ ಶೆಟ್ಟಿ ಸಾವಿನ ಬಗ್ಗೆ ತನಿಖೆ ನಡೆಸುವ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ. ಡಿಕೆಶಿ ಯಾಕೆ ಈ ರೀತಿ ಹೇಳಿದ್ದಾರೆ? ಇಲ್ಲಿದೆ ಫುಲ್ ಡೀಟೆಲ್ಸ್..