
ಪ್ರಾಣಿಗಳಿಗೆ ಎಸೆಯೋ ರೀತಿ ಸಂತ್ರಸ್ತರಿಗೆ ಬಿಸ್ಕೆಟ್ ಎಸೆದು ಅವಮಾನಿಸಿದ ಸಚಿವ ರೇವಣ್ಣ!
ಮೊದಲೇ ನೆರೆಯಿಂದ ಸರ್ವಸ್ವವನ್ನು ಕಳೆದುಕೊಂಡು ನೋವನ್ನು ಅನುಭವಿಸುತ್ತಿರುವ ಕೊಡಗು ಪ್ರವಾಹ ಸಂತ್ರಸ್ತರಿಗೆ, ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವಮಾನಿಸಿದ್ದಾರೆ. ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ರೇವಣ್ಣ, ಪ್ರಾಣಿಗಳಿಗೆ ಎಸೆಯುವ ರೀತಿಯಲ್ಲಿ ಬಿಸ್ಕೆಟ್ ಪ್ಯಾಕೆಟ್ಗಳನ್ನು ಎಸೆದಿದ್ದಾರೆ.
ಮೊದಲೇ ನೆರೆಯಿಂದ ಸರ್ವಸ್ವವನ್ನು ಕಳೆದುಕೊಂಡು ನೋವನ್ನು ಅನುಭವಿಸುತ್ತಿರುವ ಕೊಡಗು ಪ್ರವಾಹ ಸಂತ್ರಸ್ತರಿಗೆ, ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವಮಾನಿಸಿದ್ದಾರೆ. ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ರೇವಣ್ಣ, ಪ್ರಾಣಿಗಳಿಗೆ ಎಸೆಯುವ ರೀತಿಯಲ್ಲಿ ಬಿಸ್ಕೆಟ್ ಪ್ಯಾಕೆಟ್ಗಳನ್ನು ಎಸೆದಿದ್ದಾರೆ.
Add Asianetnews Kannada as a Preferred Source
