'ಬಿಜೆಪಿಯಲ್ಲಿ ಡಿಕೆಶಿಗಿಂತಲೂ ಭ್ರಷ್ಟರಿದ್ದಾರೆ'
ಬಿಜೆಪಿ ಪಕ್ಷದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗಿಂತಲೂ ಭ್ರಷ್ಟರಿದ್ದಾರೆ. ಇಡಿ, ಸಿಬಿಐ ಬಳಸಿಕೊಂಡು ವಾಮಮಾರ್ಗದಲ್ಲಿ ಅಧಿಕಾರ ಹಿಡಿಯಲು ಹಪಹಪಿಸುತ್ತಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗ ಶೆಟ್ಟಿ ಆರೋಪಿಸಿದ್ದಾರೆ
- ಇಡಿ, ಸಿಬಿಐ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಿಜೆಪಿ
- ವಾಮ ಮಾರ್ಗದ ಮೂಲಕ ಅಧಿಕಾರಕ್ಕಾಗಿ ಹಪಹಪಿಸುತ್ತಿರುವ ಕಮಲ ಪಕ್ಷ