Asianet Suvarna News Asianet Suvarna News

ಅರಣ್ಯ ಸಚಿವರ ‘ಸಮಯ ಪ್ರಜ್ಞೆ’ಗೆ ಶಾಲಾ ಮಕ್ಕಳು ಕಂಗಾಲು!

ಅರಣ್ಯ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಅರಣ್ಯ ಸಚಿವ ಆರ್‌. ಶಂಕರ್ ಬಹಳ ವಿಳಂಬವಾಗಿ ಬಂದಿದ್ದರಿಂದ ಕಾರ್ಯಕ್ರಮಕ್ಕೆ ಬಂದಿದ್ದ ಶಾಲಾ ವಿದ್ಯಾರ್ಥಿಗಳು ಸಚಿವರಿಗೆ ಕಾದು ಕಾದು ಕಂಗಾಲಾಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದಿದೆ.

ಅರಣ್ಯ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಅರಣ್ಯ ಸಚಿವ ಆರ್‌. ಶಂಕರ್ ಬಹಳ ವಿಳಂಬವಾಗಿ ಬಂದಿದ್ದರಿಂದ ಕಾರ್ಯಕ್ರಮಕ್ಕೆ ಬಂದಿದ್ದ ಶಾಲಾ ವಿದ್ಯಾರ್ಥಿಗಳು ಸಚಿವರಿಗೆ ಕಾದು ಕಾದು ಕಂಗಾಲಾಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದಿದೆ.