
ಮಂಗಳಾರತಿ ವೇಳೆ ಪವಾಡ; ದರ್ಶನ ನೀಡಿದ ಹೊಳೆ ಆಂಜನೇಯಸ್ವಾಮಿ
ಮದ್ದೂರು ತಾಲೂಕಿನ ಹೊಳೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಅಚ್ಚರಿ ಘಟನೆ ನಡೆದಿದೆ. ಅಲಂಕಾರಕ್ಕೆಂದು ಹಾಕಲಾಗಿದ್ದ ಬೆಳ್ಳಿಯ ಮುಖವಾಡ ಕಳಚಿದಾಗ ಮೂಲ ಸ್ವರೂಪದ ದರ್ಶನ ನೀಡಿದ್ದಾರೆ ಹೊಳೆ ಆಂಜನೇಯಸ್ವಾಮಿ. ವಿಶ್ವವಲ್ಲಭ ತೀರ್ಥ ಸ್ವಾಮೀಜಿ ದೇವರಿಗೆ ಮಂಗಳಾರತಿ ಮಾಡುವಾಗ ಈ ಅಚ್ಚರ ಘಟನೆ ನಡೆದಿದೆ. ಅದರ ವಿಡಿಯೋ ಇಲ್ಲಿದೆ ನೋಡಿ.
ಮದ್ದೂರು ತಾಲೂಕಿನ ಹೊಳೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಅಚ್ಚರಿ ಘಟನೆ ನಡೆದಿದೆ. ಅಲಂಕಾರಕ್ಕೆಂದು ಹಾಕಲಾಗಿದ್ದ ಬೆಳ್ಳಿಯ ಮುಖವಾಡ ಕಳಚಿದಾಗ ಮೂಲ ಸ್ವರೂಪದ ದರ್ಶನ ನೀಡಿದ್ದಾರೆ ಹೊಳೆ ಆಂಜನೇಯಸ್ವಾಮಿ. ವಿಶ್ವವಲ್ಲಭ ತೀರ್ಥ ಸ್ವಾಮೀಜಿ ದೇವರಿಗೆ ಮಂಗಳಾರತಿ ಮಾಡುವಾಗ ಈ ಅಚ್ಚರ ಘಟನೆ ನಡೆದಿದೆ. ಅದರ ವಿಡಿಯೋ ಇಲ್ಲಿದೆ ನೋಡಿ.
Add Asianetnews Kannada as a Preferred Source
