ಈ ಹಳದಿ ಹೆಲ್ಮೆಟ್ನವ ಅಂತಿಥವನಲ್ಲ!
ತೈಲಬೆಲೆಯಲ್ಲಿ ಭಾರೀ ಏರಿಕೆಯನ್ನು ಖಂಡಿಸಿ ಪ್ರತಿಪಕ್ಷಗಳು ಭಾರತ್ ಬಂದ್ ಹಮ್ಮಿಕೊಂಡಿವೆ. ಈ ನಡುವೆ ಮಂಗಳೂರಿನಲ್ಲಿ ದುಷ್ಕರ್ಮಿಯೊಬ್ಬ ಹೆಲ್ಮೆಟ್ ಧರಿಸಕೊಂಡು ಬಂದು ಹೋಟೆಲ್ಗೆ ಕಲ್ಲೆಸೆದಿದ್ದಾನೆ. ಆತನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ತೈಲಬೆಲೆಯಲ್ಲಿ ಭಾರೀ ಏರಿಕೆಯನ್ನು ಖಂಡಿಸಿ ಪ್ರತಿಪಕ್ಷಗಳು ಭಾರತ್ ಬಂದ್ ಹಮ್ಮಿಕೊಂಡಿವೆ. ಈ ನಡುವೆ ಮಂಗಳೂರಿನಲ್ಲಿ ದುಷ್ಕರ್ಮಿಯೊಬ್ಬ ಹೆಲ್ಮೆಟ್ ಧರಿಸಕೊಂಡು ಬಂದು ಹೋಟೆಲ್ಗೆ ಕಲ್ಲೆಸೆದಿದ್ದಾನೆ. ಆತನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.