ಮದರಸಾದ ಬಾಗಿಲಿಗೆ ಚಿಲಕ ಹಾಕಿತ್ತಾದರೂ ಬೀಗ ಹಾಕಿರಲಿಲ್ಲ. ಇದರಿಂದ ಸುಲಭವಾಗಿ ಮದರಸಾದೊಳಗೆ ನುಗ್ಗಿದ ಕಿಡಿಗೇಡಿಗಳು ನಮಾಝ್‌ಗೆ ಬಳಸುವ ಮುಸಲ್ಲಾವನ್ನು ಡೆಸ್ಕ್‌ನ ಮೇಲಿಟ್ಟು ಬೆಂಕಿ ಹಚ್ಚಿದ್ದಾರೆ.
ಮದರಸಾದ ಬಾಗಿಲಿಗೆ ಚಿಲಕ ಹಾಕಿತ್ತಾದರೂ ಬೀಗ ಹಾಕಿರಲಿಲ್ಲ. ಇದರಿಂದ ಸುಲಭವಾಗಿ ಮದರಸಾದೊಳಗೆ ನುಗ್ಗಿದ ಕಿಡಿಗೇಡಿಗಳು ನಮಾಝ್ಗೆ ಬಳಸುವ ಮುಸಲ್ಲಾವನ್ನು ಡೆಸ್ಕ್ನ ಮೇಲಿಟ್ಟು ಬೆಂಕಿ ಹಚ್ಚಿದ್ದಾರೆ. ಈ ಬಗ್ಗೆ ಮಾವಿನಕಟ್ಟೆಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ರಝಾಕ್ ಪುಂಜಾಲಕಟ್ಟೆಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
