ಪೊಲೀಸರಿಗೆ ಅವಾಚ್ಯವಾಗಿ ನಿಂದಿಸಿ ರೇಣುಕಾಚಾರ್ಯ ಉದ್ಧಟತನ..?
ರೈತರ ಸಾಲಮನ್ನಾಗೆ ಆಗ್ರಹಿಸಿ ಬಿಜೆಪಿ ರಾಜ್ಯದಲ್ಲಿ ನಿನ್ನೆ ಬಂದ್ ಗೆ ಕರೆ ನೀಡಿದ್ದು ಈ ವೇಳೆ ಶಾಸಕ ರೇಣುಕಾಚಾರ್ಯ ಪೊಲೀಸರಿಗೆ ನಿಂದಿಸಿದ ಘಟನೆ ಇದೀಗ ಬೆಳಕಿಗೆ ಬಂದಿದೆ.
ರೈತರ ಸಾಲಮನ್ನಾಗೆ ಆಗ್ರಹಿಸಿ ಬಿಜೆಪಿ ರಾಜ್ಯದಲ್ಲಿ ನಿನ್ನೆ ಬಂದ್ ಗೆ ಕರೆ ನೀಡಿದ್ದು ಈ ವೇಳೆ ಶಾಸಕ ರೇಣುಕಾಚಾರ್ಯ ಪೊಲೀಸರಿಗೆ ನಿಂದಿಸಿದ ಘಟನೆ ಇದೀಗ ಬೆಳಕಿಗೆ ಬಂದಿದೆ.