ಮಕ್ಕಳ ಕಳ್ಳರ ವದಂತಿ: ಕೆಲಸ ಅರಸಿ ಬಂದ ಆಂಧ್ರ ಯುವಕನಿಗೆ ಹುಬ್ಬಳ್ಳಿಯಲ್ಲಿ ಥಳಿತ
ಕೂಲಿ ಕೆಲಸ ಅರಸಿ ಹುಬ್ಬಳ್ಳಿಗೆ ಬಂದಿದ್ದ ಅಮಾಯಕ ಯುವಕನೊಬ್ಬನನ್ನು ಮಕ್ಕಳ ಕಳ್ಳನೆಂದು ಭಾವಿಸಿ ಗುಂಪೊಂದು ಥಳಿಸಿರುವ ಘಟನೆ ನಡೆದಿದೆ.
ಕೂಲಿ ಕೆಲಸ ಅರಸಿ ಹುಬ್ಬಳ್ಳಿಗೆ ಬಂದಿದ್ದ ಅಮಾಯಕ ಯುವಕನೊಬ್ಬನನ್ನು ಮಕ್ಕಳ ಕಳ್ಳನೆಂದು ಭಾವಿಸಿ ಗುಂಪೊಂದು ಕಂಬಕ್ಕೆ ಕಟ್ಟಿ ಥಳಿಸಿರುವ ಅಮಾನವೀಯ ಘಟನೆ ನಡೆದಿದೆ.