ಕರ್ನಾಟಕದ ಸಿದ್ದರಾಮಯ್ಯ ಸರ್ಕಾರದ ‘ಶಾದಿ ಭಾಗ್ಯ’ ಹಾಗೂ ತೆಲಾಂಗಣದ ‘ಶಾದಿ ಮುಬಾರಕ್’ ಯೋಜನೆಯ ರೀತಿಯೇ ಕೇಂದ್ರದ ನರೇಂದ್ರ ಮೋದಿ ಸರ್ಕಾರವೂ ಯೋಜನೆಯೊಂದನ್ನು ತರಲು ಮುಂದಾಗಿದೆ.

ಹೈದರಾಬಾದ್ (ಜು. 09): ಕರ್ನಾಟಕದ ಸಿದ್ದರಾಮಯ್ಯ ಸರ್ಕಾರದ ‘ಶಾದಿ ಭಾಗ್ಯ’ ಹಾಗೂ ತೆಲಾಂಗಣದ ‘ಶಾದಿ ಮುಬಾರಕ್’ ಯೋಜನೆಯ ರೀತಿಯೇ ಕೇಂದ್ರದ ನರೇಂದ್ರ ಮೋದಿ ಸರ್ಕಾರವೂ ಯೋಜನೆಯೊಂದನ್ನು ತರಲು ಮುಂದಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೇಂದ್ರ ಅಲ್ಪಸಂಖ್ಯಾತ ಸಚಿವಾಲಯದ ವಿದ್ಯಾರ್ಥಿವೇತನಕ್ಕೆ ಅರ್ಹರಾದ ಅಲ್ಪಸಂಖ್ಯಾತ ಸಮುದಾಯದ ಹೆಣ್ಣಮಕ್ಕಳ ವಿವಾಹಕ್ಕೆ ‘ಶಾದಿ ಶಗುನ್’ ಹೆಸರಲ್ಲಿ ರೂ. 51,000 ಹಣಕಾಸು ನೆರವು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.