ಕೊಡಗು ಸಂತ್ರಸ್ತರಿಗೆ ಸಂಸದ ರಾಜೀವ್ ಚಂದ್ರಶೇಖರ್ ಸಹಾಯಹಸ್ತ
ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರು ಕೊಡಗು ಪ್ರವಾಹ ಸಂತ್ರಸ್ತರಿಗಾಗಿ ವೈಯಕ್ತಿಕವಾಗಿ 10 ಲಕ್ಷ ರೂ. ನೆರವನ್ನು ಘೋಷಿಸಿದ್ದಾರೆ. ಜಿಲ್ಲೆಯ ಪುನರ್ ನಿರ್ಮಾಣಕ್ಕಾಗಿ ತಮ್ಮ ಸಂಸದರ ನಿಧಿಯಿಂದಲೂ ಆರ್ಥಿಕ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ.
- ಕೊಡಗು ಪ್ರವಾಹ ಸಂತ್ರಸ್ತರಿಗಾಗಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ವೈಯಕ್ತಿಕವಾಗಿ 10 ಲಕ್ಷ ರೂ.ನೆರವು
- ಕೊಡಗನ್ನು ಪುನರ್ ನಿರ್ಮಾಣಕ್ಕಾಗಿ ಸಂಸದರ ನಿಧಿಯಿಂದಲೂ ಆರ್ಥಿಕ ಸಹಾಯ ಮಾಡುವುದಾಗಿ ತಿಳಿಸಿದ ಸಂಸದರು