Asianet Suvarna News Asianet Suvarna News

ಮಾನವೀಯಯತೆ ಮೆರೆದ ರಾಜಕಾರಣಿ

ಅನಿಲ್ ಹಾಗೂ ಉದಯ್ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಕೊಡುವುದಾಗಿ ಘೋಷಿಸಿದ್ದಾರೆ

MP Rajeev Chandrasekhar Finance help to Mastigudi tragedy actors

ರಾಜಕಾರಣಿ, ಎಂಪಿ ರಾಜೀವ್ ಚಂದ್ರ ಶೇಖರ್ ರವರು ಮಾಸ್ತಿಗುಡಿ ಅವಘಡದಲ್ಲಿ ದುರಂತ ಅಂತ್ಯ ಕಂಡ ನಟ ಅನಿಲ್ ಮತ್ತು ಉದಯ್ ಕುಟುಂಬಗಳಿಗೆ ಆರ್ಥಿಕವಾಗಿ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅನಿಲ್ ಹಾಗೂ ಉದಯ್ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಕೊಡುವುದಾಗಿ ಘೋಷಿಸಿದ್ದು ಇಂದು ಸಂಜೆ 6 ಗಂಟೆಗೆ ಚಲನಚಿತ್ರವಾಣಿಜ್ಯಮಂಡಳಿ ಅಧ್ಯಕ್ಷ ಸಾರಾಗೋವಿಂದ್ ಅವರಿಗೆ ಚೆಕ್ ವಿತರಿಸುವುದಾಗಿ ತಿಳಿಸಿದ್ದಾರೆ.

Follow Us:
Download App:
  • android
  • ios