ರಾಮಮಂದಿರಕ್ಕೆ ವಿರೋಧಿಸುವ ಮುಸ್ಲಿಮರು ಪಾಕ್’ಗೆ ಹೋಗಲಿ : ವಾಸಿಮ್ ರಿಜ್ವಿ
ರಾಮಮಂದಿರ ನಿರ್ಮಾಣವನ್ನು ವಿರೋಧ ಮಾಡುವ ಮುಸ್ಲಿಮರು ಪಾಕಿಸ್ತಾನ, ಬಾಂಗ್ಲಾದೇಶಕ್ಕೆ ಹೋಗಲಿ ಎಂದು ಉತ್ತರ ಪ್ರದೇಶದ ಶಿಯಾ ವಕ್ಫ್ ಬೋರ್ಡ್ ಅಧ್ಯಕ್ಷ ವಾಸೀಮ್ ರಿಜ್ವಿ ಹೇಳಿದ್ದಾರೆ.
ಲಕ್ನೋ : ರಾಮಮಂದಿರ ನಿರ್ಮಾಣವನ್ನು ವಿರೋಧ ಮಾಡುವ ಮುಸ್ಲಿಮರು ಪಾಕಿಸ್ತಾನ, ಬಾಂಗ್ಲಾದೇಶಕ್ಕೆ ಹೋಗಲಿ ಎಂದು ಉತ್ತರ ಪ್ರದೇಶದ ಶಿಯಾ ವಕ್ಫ್ ಬೋರ್ಡ್ ಅಧ್ಯಕ್ಷ ವಾಸೀಮ್ ರಿಜ್ವಿ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಶುಕ್ರವಾರದ ಇಲ್ಲಿನ ಮುಖ್ಯ ಅರ್ಚಕರಾದ ಸತ್ಯೇಂದ್ರ ದಾಸ್ ಅವರನ್ನು ಭೇಟಿಯಾದ ಅವರು ಬಳಿಕ ಈ ಹೇಳಿಕೆಯನ್ನು ನೀಡಿದ್ದಾರೆ.
ರಾಮಮಂದಿರ ನಿರ್ಮಾಣ ಮಾಡಲು ವಿರೋಧಿಸುವ ಮೂಲಭೂತವಾದಿಗಳಿಗೆ ಭಾರತದಲ್ಲಿ ಜಾಗವಿಲ್ಲ ಎಂದು ಹೇಳಿದ್ದಾರೆ.