ಆಯುಧ ಪೂಜೆ ಅಸಲಿ ಸತ್ಯ ಬಹಿರಂಗ ಮಾಡಿದ ಮುತ್ತಪ್ಪ ರೈ
ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಆಯುಧ ಪೂಜೆ ದಿನ ಪಿಸ್ತೂಲ್, ರಿವಾಲ್ವರ್ ಸೇರಿದಂತೆ ಆಯುಧಗಳಿಗೆ ಪೂಜೆ ಸಲ್ಲಿಸಿರುವುದು ಸದ್ದು ಮಾಡಿದೆ. ಪೂಜೆ ಮಾಡುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಭೂಗತ ಜಗತ್ತನ್ನು ಬಿಟ್ಟಿದ್ದೇನೆ ಎಂದು ಹೇಳುತ್ತಲೇ ಆ ಜಗತ್ತಿನ ಜೊತೆ ನಂಟು ಹೊಂದಿದ್ದಾರಾ ಮುತ್ತಪ್ಪ ರೈ? ಸ್ವತಃ ಮುತ್ತಪ್ಪ ರೈ ಏನ್ ಹೇಳ್ತಾರೆ? ಇಲ್ಲಿದೆ ನೋಡಿ
ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಆಯುಧ ಪೂಜೆ ದಿನ ಪಿಸ್ತೂಲ್, ರಿವಾಲ್ವರ್ ಸೇರಿದಂತೆ ಆಯುಧಗಳಿಗೆ ಪೂಜೆ ಸಲ್ಲಿಸಿರುವುದು ಸದ್ದು ಮಾಡಿದೆ. ಪೂಜೆ ಮಾಡುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಭೂಗತ ಜಗತ್ತನ್ನು ಬಿಟ್ಟಿದ್ದೇನೆ ಎಂದು ಹೇಳುತ್ತಲೇ ಆ ಜಗತ್ತಿನ ಜೊತೆ ನಂಟು ಹೊಂದಿದ್ದಾರಾ ಮುತ್ತಪ್ಪ ರೈ? ಸ್ವತಃ ಮುತ್ತಪ್ಪ ರೈ ಏನ್ ಹೇಳ್ತಾರೆ? ಇಲ್ಲಿದೆ ನೋಡಿ