Published : Sep 29 2019, 05:34 PM IST| Updated : Sep 29 2019, 05:57 PM IST
Share this Article
FB
TW
Linkdin
Whatsapp
Top 10 sep
ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ನಾಡ ಹಬ್ಬಕ್ಕೆ ಚಾಲನೆ ಸಿಕ್ಕಿದೆ. ಖಾಸಗಿ ದರ್ಬಾರ್ ಕೂಡ ಆರಂಭವಾಗಿದೆ. ಇತ್ತ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮೇಜರ್ ಸರ್ಜರಿ ಮಾಡಲು ಹೈಕಮಾಂಡ್ ಮುಂದಾಗಿದೆ. ಫೋನ್ ಟ್ಯಾಂಪಿಕ್ ಪ್ರಕರಣ ವಿಚಾರಣೆಯಲ್ಲಿ ಸ್ಫೋಟಕ ಮಾಹಿತಿಗಳು ಹೊರಬೀಳುತ್ತಿವೆ. ಟೀಂ ಇಂಡಿಯಾಗೆ ಯುವರಾಜ್ ಎಚ್ಚರಿಕೆ, ನೇಪಾಳ ಎಂದು ಚೀನಾ ತಲುಪಿದ ಭಾರತೀಯ ಬೈಕರ್ಸ್ ಸೇರಿದಂತೆ ಸೆ.29ರಂದು ಗಮನಸೆಳೆದ ಟಾಪ್ 10 ಸುದ್ದಿ ಇಲ್ಲಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.