ವಿಜಯದಶಮಿ ದಿನದಂದೇ ಮೈಸೂರು ಅರಮನೆಯಲ್ಲಿ 2 ಸಾವು ಸಂಭವಿಸಿದೆ. 108 ವರ್ಷಗಳ ಬಳಿಕ ಈ ರೀತಿ ದಶಮಿ ದಿನ ಸೂತಕ ಆವರಿಸಿದೆ. 

ಬೆಂಗಳೂರು : ನವರಾತ್ರಿಯ 10 ನೇ ದಿನದಂದು ವಿಶಾಲಾಕ್ಷಿ ಮೃತಪಟ್ಟಿದ್ದಾರೆ. 1910 ರ ಬಳಿಕ ವಿಜಯ ದಶಮಿ ದಿನ ಸಾವಾಗಿರುವುದು ಇದೇ ಮೊದಲು. ವಿಜಯದಶಮಿ ದಿನ ಹೆಣ್ಣುಮಗಳ ಸಾವಾಗಿರುವುದು ಕೇಳಿಲ್ಲ. 

Add Asianetnews Kannada as a Preferred SourcegooglePreferred

ಇಂದು ವಿಜಯದಶಮಿ ಪ್ರಯುಕ್ತ ವಿಜಯ ಯಾತ್ರೆ ನಡೆಯ ಬೇಕಿತ್ತಾದರೂ ರದ್ದುಪಡಿಸಲಾಗಿದೆ. ಇದಕ್ಕೆ ಪರಿಹಾರ ಏನು ಎಂಬುದನ್ನು ಹುಡುಕಬೇಕು. 

ಮುಂದೆ ರಾಜಮನೆತನದವರಿಗೆ ಏನು ಸಮಸ್ಯೆ ಆಗುತ್ತದೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ಜ್ಯೋತಿಷಿಗಳನ್ನು ಕೇಳಬೇಕು ಎಂದು ಇಂದ್ರಾಕ್ಷಿದೇವಿ ಪುತ್ರ ರಾಜಚಂದ್ರ ಹೇಳಿದರು.