
ತಾರಕ್ಕೇರಿದ ಸರ್ಕಾರ, ಪುರೋಹಿತರ ಕಿತ್ತಾಟ; ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬೀಗ
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭಕ್ತರು ಬೀಗ ಹಾಕಿದ್ದಾರೆ. ಸರ್ಕಾರ ಹಾಗೂ ಪುರೋಹಿತರ ನಡುವಿನ ಕಿತ್ತಾಟ ತಾರಕಕ್ಕೇರಿದೆ. ದೇವಾಲಯದ ಎಲ್ಲಾ ನೌಕರರು ಬಹಿಷ್ಕಾರ ಹಾಕಿದ್ದಾರೆ. ಬೇಡಿಕೆ ಈಡೇರುವವರೆಗೂ ಚಾಮುಂಡೇಶ್ವರಿ ದೇಗುಲಕ್ಕೆ ಬೀಗ ಹಾಕುವುದಾಗಿ ಹೇಳಿದ್ದಾರೆ.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭಕ್ತರು ಬೀಗ ಹಾಕಿದ್ದಾರೆ. ಸರ್ಕಾರ ಹಾಗೂ ಪುರೋಹಿತರ ನಡುವಿನ ಕಿತ್ತಾಟ ತಾರಕಕ್ಕೇರಿದೆ. ದೇವಾಲಯದ ಎಲ್ಲಾ ನೌಕರರು ಬಹಿಷ್ಕಾರ ಹಾಕಿದ್ದಾರೆ. ಬೇಡಿಕೆ ಈಡೇರುವವರೆಗೂ ಚಾಮುಂಡೇಶ್ವರಿ ದೇಗುಲಕ್ಕೆ ಬೀಗ ಹಾಕುವುದಾಗಿ ಹೇಳಿದ್ದಾರೆ.