ರವಿ ಬೆಳಗೆರೆ ಸುಪಾರಿ ಕೊಟ್ಟಿರುವ ವಿಚಾರಕ್ಕೂ ನಮಗೂ ಸಂಬಂಧ ಇಲ್ಲ ಎಂದು ರವಿ ಬೆಳಗೆರೆ ಒಡೆತನದ ಪ್ರಾರ್ಥನಾ ಶಾಲೆಯ ಪ್ರಿನ್ಸಿಪಾಲ್ ಶೀಲಾ ಹೇಳಿಕೆ ನೀಡಿದ್ದಾರೆ.

ಬೆಂಗಳೂರು(ಡಿ.9): ರವಿ ಬೆಳಗೆರೆ ಸುಪಾರಿ ಕೊಟ್ಟಿರುವ ವಿಚಾರಕ್ಕೂ ನಮಗೂ ಸಂಬಂಧ ಇಲ್ಲ ಎಂದು ರವಿ ಬೆಳಗೆರೆ ಒಡೆತನದ ಪ್ರಾರ್ಥನಾ ಶಾಲೆಯ ಪ್ರಿನ್ಸಿಪಾಲ್ ಶೀಲಾ ಹೇಳಿಕೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಲ್ಲದೇ ಇಂದು ಶಾಲೆಯಲ್ಲಿ ನಡೆಯುವ ಯಾವುದೇ ಕಾರ್ಯಕ್ಕೂ ಕೂಡ ತೊಂದರೆ ಆಗುವುದಿಲ್ಲ. ಈ ನಿಟ್ಟಿನಲ್ಲಿ ಪೋಷಕರು ಸಮಾಧಾನವಾಗಿರಬೇಕು.

ಈ ಬಗ್ಗೆ ಯಾವುದೇ ರೀತಿಯಾದ ಕಳವಳ ಬೇಡ ಎಂದು ಪ್ರಾರ್ಥನಾ ಶಾಲೆಯ ಪ್ರಿನ್ಸಿಪಾಲ್ ಶೀಲಾ ಸುವರ್ಣ ನ್ಯೂಸ್’ಗೆ ಹೇಳಿಕೆ ನೀಡಿದ್ದಾರೆ.