ನಲಪಾಡ್ ಹಲ್ಲೆ ಪ್ರಕರಣದ ವಿಚಾರಣೆ ಮುಕ್ತಾಯ; ಆದೇಶ ಕಾಯ್ದಿರಿಸಿದ ಕೋರ್ಟ್
ವಿದ್ವತ್ ಮೇಲೆ ಹ್ಯಾರಿಸ್ ಪುತ್ರ ನಲಪಾಡ್ ಹಲ್ಲೆ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯವಾಗಿದೆ. ಮಾರ್ಚ್ 2 ಕ್ಕೆ ಸೆಷನ್ಸ್ ಕೋರ್ಟ್ ಆದೇಶ ಕಾಯ್ದಿರಿಸಿದೆ.
ಬೆಂಗಳೂರು (ಫೆ. 27): ವಿದ್ವತ್ ಮೇಲೆ ಹ್ಯಾರಿಸ್ ಪುತ್ರ ನಲಪಾಡ್ ಹಲ್ಲೆ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯವಾಗಿದೆ. ಮಾರ್ಚ್ 2 ಕ್ಕೆ ಸೆಷನ್ಸ್ ಕೋರ್ಟ್ ಆದೇಶ ಕಾಯ್ದಿರಿಸಿದೆ.
ಶುಕ್ರವಾರ ನಲಪಾಡ್ ಭವಿಷ್ಯ ನಿರ್ಧಾರವಾಗಲಿದೆ. ನಲಪಾಡ್ ಪರ ವಕೀಲ ಸಬಾಸ್ಟಿಯನ್ ವಾದ ಮಂಡಿಸಿದ್ದರು. ವಿದ್ವತ್ ಪರ ಶ್ಯಾಮ್ ಸುಂದರ್ ವಾದ ಮಂಡಿಸಿದ್ದರು.