’ರಾಮನಗರದಲ್ಲಿ ಯೂನಿವರ್ಸಿಟಿ, ಮೈಸೂರಿನಲ್ಲಿ ಅಂಬಿ ಫಿಲ್ಮ್ ಸಿಟಿ ’
ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣ, ರಾಮನಗರದಲ್ಲಿ ಫಿಲಂ ಯೂನಿವರ್ಸಿಟಿ ನಿರ್ಮಾಣ ಮಾಡಲಾಗುವುದು ಎಂದು ಅಂಬರೀಶ್ ಶ್ರದ್ಧಾಂಜಲಿ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಘೋಷಿಸಿದ್ದಾರೆ. ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸಿದ್ದರಾಮಯ್ಯ ಸಾವಿರಾರು ಎಕರೆ ಜಾಗ ನೀಡಿದ್ದಾರೆ. ನೂರಾರು ಯುವಕರಿಗೆ ಸಿನಿಮಾ ತಾಂತ್ರಿಕತೆ ಕಲಿಸುವ ಉದ್ದೇಶದಿಂದ ಜಾಗ ನೀಡಲಾಗಿದೆ ಎಂದು ಸಿಎಂ ಹೇಳಿದ್ದಾರೆ.
ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣ, ರಾಮನಗರದಲ್ಲಿ ಫಿಲಂ ಯೂನಿವರ್ಸಿಟಿ ನಿರ್ಮಾಣ ಮಾಡಲಾಗುವುದು ಎಂದು ಅಂಬರೀಶ್ ಶ್ರದ್ಧಾಂಜಲಿ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಘೋಷಿಸಿದ್ದಾರೆ. ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸಿದ್ದರಾಮಯ್ಯ ಸಾವಿರಾರು ಎಕರೆ ಜಾಗ ನೀಡಿದ್ದಾರೆ. ನೂರಾರು ಯುವಕರಿಗೆ ಸಿನಿಮಾ ತಾಂತ್ರಿಕತೆ ಕಲಿಸುವ ಉದ್ದೇಶದಿಂದ ಜಾಗ ನೀಡಲಾಗಿದೆ ಎಂದು ಸಿಎಂ ಹೇಳಿದ್ದಾರೆ.