ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಆಸ್ತಿ ಪರಭಾರೆ ಪ್ರಕರಣದಲ್ಲಿ ಸೋನಿಯಾಗಾಂಧಿ, ರಾಹುಲ್ ಗಾಂಧಿಗೆ ರಿಲೀಫ್ ಸಿಕ್ಕಿದೆ. ಇಬ್ಬರ ವಿರುದ್ಧ ತನಿಖೆಗೆ ಸೂಚಿಸುವಂತೆ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಪಟಿಯಾಲಾ ಹೌಸ್ ವಜಾಗೊಳಿಸಿದೆ.
ದೆಹಲಿ (ಡಿ. 26):ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಆಸ್ತಿ ಪರಭಾರೆ ಪ್ರಕರಣದಲ್ಲಿ ಸೋನಿಯಾಗಾಂಧಿ, ರಾಹುಲ್ ಗಾಂಧಿಗೆ ರಿಲೀಫ್ ಸಿಕ್ಕಿದೆ. ಇಬ್ಬರ ವಿರುದ್ಧ ತನಿಖೆಗೆ ಸೂಚಿಸುವಂತೆ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಪಟಿಯಾಲಾ ಹೌಸ್ ವಜಾಗೊಳಿಸಿದೆ.
Add Asianetnews Kannada as a Preferred Source

ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಫೆ.10 ಕ್ಕೆ ಮುಂದೂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಮಣಿಯನ್ ಸ್ವಾಮಿ ಸೂಕ್ತ ಪುರಾವೆಯನ್ನು ಮುಂದಿಡಲಿದ್ದಾರೆ.
Scroll to load tweet…
