ಬ್ರಿಟಿಷ್ ಸರ್ಕಾರದ ದಬ್ಬಾಳಿಕೆಗೆ ಹಿಡಿದ ಕೈನ್ನಡಿಯಂತಿರುವ ಆ ಹೇಯ ಕೃತ್ಯದ ಬಗ್ಗೆ, ಶಾಂತಿಯುತವಾಗಿ ಸಭೆ ಸೇರಿದ್ದ ಅಮಾಯಕರ ಬಲಿದಾನದ ಬಗ್ಗೆ ಗಣ್ಯಾತಿಗಣ್ಯರು ಪ್ರತಿಕ್ರಿಯಿಸಿದ್ದು ಹೀಗೆ...

ಏಪ್ರಿಲ್ 13, 1919 ಭಾರತೀಯರ ಪಾಲಿಗೆ ಎಂದೆಂದೂ ಮರೆಯಲಾರದ ಕರಾಳ ದಿನ.

Add Asianetnews Kannada as a Preferred SourcegooglePreferred

ಬೈಸಾಕಿ ಹಬ್ಬದ ದಿನದಂದು ಪಂಜಾಬಿನ ಅಮೃತಸರದ ಜಲಿಯನ್ ವಾಲಾಬಾಗ್'ನಲ್ಲಿ ಶಾತಿಯುತವಾಗಿ ಸಭೆ ನಡೆಸುತ್ತಿದ್ದ ಸ್ವಾತಂತ್ರ ಹೋರಾಟಗಾರರ ಮೇಲೆ ಬ್ರಿಟಿಷ್ ಅಧಿಕಾರಿ ಜನರಲ್ ಡಯರ್ ತನ್ನ 50 ಮಂದಿ ಸೈನಿಕರಿಂದ ಏಕಾಏಕಿ ಗುಂಡಿನ ದಾಳಿ ನಡೆಸುತ್ತಾನೆ. ಈ ಘಟನೆಯಲ್ಲಿ ಸಾವಿರಾರು ಮಂದಿ ಹುತಾತ್ಮರಾಗುತ್ತಾರೆ.

ಬ್ರಿಟಿಷ್ ಸರ್ಕಾರದ ದಬ್ಬಾಳಿಕೆಗೆ ಹಿಡಿದ ಕೈನ್ನಡಿಯಂತಿರುವ ಆ ಹೇಯ ಕೃತ್ಯದ ಬಗ್ಗೆ, ಶಾಂತಿಯುತವಾಗಿ ಸಭೆ ಸೇರಿದ್ದ ಅಮಾಯಕರ ಬಲಿದಾನದ ಬಗ್ಗೆ ಗಣ್ಯಾತಿಗಣ್ಯರು ಪ್ರತಿಕ್ರಿಯಿಸಿದ್ದು ಹೀಗೆ...

ನರೇಂದ್ರ ಮೋದಿ:

Scroll to load tweet…

ಸಿದ್ದರಾಮಯ್ಯ: ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ

Scroll to load tweet…

ರಾಜೀವ್ ಚಂದ್ರಶೇಖರ್: ಸಂಸದ

Scroll to load tweet…

ವೆಂಕಯ್ಯ ನಾಯ್ದು: ಕೇಂದ್ರ ನಗರಾಭಿವೃದ್ದಿ ಸಚಿವರು

Scroll to load tweet…