ಪ್ರವಾಹ ಪೀಡಿತ ಕೊಡಗಿಗೆ ಭೇಟಿ ನೀಡಿದ ರಕ್ಷಣಾ ಸಚಿವೆ

ಪ್ರವಾಹ ಪೀಡಿತ ಕೊಡಗಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್ ಶುಕ್ರವಾರ ಭೇಟಿ ನೀಡಿದ್ದಾರೆ. ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ನಿರ್ಮಲಾ ಸೀತರಾಮನ್ ಪರಿಸ್ಥಿಯ ಅವಲೋಕನ ನಡೆಸಿದ್ದಾರೆ. ಬಳಿಕ ಪುನರ್ವಸತಿ ಕೇಂದ್ರಗಳಿಗೆ ಭೇಟಿ ನೀಡಿದ ಸಚಿವೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು.  

Share this Video
  • FB
  • Linkdin
  • Whatsapp

ಪ್ರವಾಹ ಪೀಡಿತ ಕೊಡಗಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್ ಶುಕ್ರವಾರ ಭೇಟಿ ನೀಡಿದ್ದಾರೆ. ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ನಿರ್ಮಲಾ ಸೀತರಾಮನ್ ಪರಿಸ್ಥಿಯ ಅವಲೋಕನ ನಡೆಸಿದ್ದಾರೆ. ಬಳಿಕ ಪುನರ್ವಸತಿ ಕೇಂದ್ರಗಳಿಗೆ ಭೇಟಿ ನೀಡಿದ ಸಚಿವೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video