ಬೆಂಗಳೂರಿನ ಈ ಪ್ರತಿಷ್ಟಿತ ಕ್ಷೇತ್ರದಲ್ಲಿ ಬಿಜೆಪಿಗೆ ಅಭ್ಯರ್ಥಿಯೇ ಇಲ್ಲ ?
ಸ್ಥಳೀಯ ಮುಖಂಡ ಕೃಷ್ಣಪ್ಪ ಕಳೆದ ಬಾರಿ ಸ್ಪರ್ಧಿಸಿ ಸೋಲುಂಡಿದ್ದರು. ಅವರ ಹೆಸರೂ ಕೇಳಿಬರುತ್ತಿದೆ.
ಹಾಲಿ ಶಾಸಕ ಎಸ್.ಟಿ. ಸೋಮಶೇಖರ್ ಅವರಿಗೆ ಟಿಕೆಟ್ ಖಾತರಿಯಾಗಿದೆ.ಇನ್ನು ಸಂಸದೆ ಶೋಭಾ ಕರಂದ್ಲಾಜೆ ಈ ಕ್ಷೇತ್ರದಿಂದ ನಿರ್ಗಮಿಸಿದ ನಂತರ ಬಿಜೆಪಿಗೆ ಪ್ರಬಲ ಅಭ್ಯರ್ಥಿಯೇ ಇಲ್ಲದಂತಾಗಿದೆ. ಸ್ಥಳೀಯ ಮುಖಂಡ ಕೃಷ್ಣಪ್ಪ ಕಳೆದ ಬಾರಿ ಸ್ಪರ್ಧಿಸಿ ಸೋಲುಂಡಿದ್ದರು. ಅವರ ಹೆಸರೂ ಕೇಳಿಬರುತ್ತಿದೆ. ಕಂಠೀರವ ಸ್ಟುಡಿಯೋದ ಮಾಜಿ ಅಧ್ಯಕ್ಷ ರುದ್ರೇಶ್ ಅವರೂ ಆಸಕ್ತರಾಗಿದ್ದಾರೆ. ಜೆಡಿಎಸ್ ನಿಂದ ಜವರಾಯಿಗೌಡ ಅವರಿಗೆ ಟಿಕೆಟ್ ಘೋಷಿಸಲಾಗಿದೆ.