. ಸಾಲ ಮನ್ನದ ಬದಲು ಸಾಲ ಮರುಪಾವತಿ ಅವಧಿಯನ್ನು ವಿಸ್ತರಿಸಲಾಗಿದೆ.

ಬೆಂಗಳೂರು(ಮಾ): ರಾಜ್ಯ ಬಜೆಟ್'ನಲ್ಲಿ ರೈತರ ಸಾಲ ಮನ್ನ ಮಾಡುವ ನಿರೀಕ್ಷೆ ಹುಸಿಯಾಗಿದೆ. ಸಾಲ ಮನ್ನದ ಬದಲು ಸಾಲ ಮರುಪಾವತಿ ಅವಧಿಯನ್ನು ವಿಸ್ತರಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನುಳಿದ ಪ್ರಮುಖ ಯೋಜನೆಗಳು

ಆತ್ಮಹತ್ಯೆ ಮಾಡಿಕೊಂಡ ರೈತ ಪತ್ನಿಗೆ 2 ಸಾವಿರ ಪಿಂಚಣಿ ವ್ಯವಸ್ಥೆ,

ಪ್ರತಿ ಗ್ರಾ.ಪಂ.ನಲ್ಲಿ ಪ್ರಾಥಮಿಕ ಕೃಷಿ ಸಹಕಾರ ಸಂಘ ಸ್ಥಾಪನೆ

ರೈತರಿಗೆ 3 ಲಕ್ಷ ರೂ.ವರೆಗಿನ ಅಲ್ಪಾವಧಿ ಕೃಷಿ ಸಾಲ

ಶೂನ್ಯ ಬಡ್ಡಿದರಲ್ಲಿ 3 ಲಕ್ಷ ಕೃಷಿ ಸಾಲ ಮುಂದುವರಿಕೆ

25 ಲಕ್ಷ ರೈತರಿಗೆ 13,500 ಕೋಟಿ ರೈತರಿಗೆ ಸಾಲ ಗುರಿ

ಅನ್ನಭಾಗ್ಯ ಅಕ್ಕಿ 5 ಕೆಜಿಯಿಂದ 7 ಕೆಜಿಗೆ ಏರಿಕೆ

ಅನ್ನಭಾಗ್ಯದ ಅಕ್ಕಿ ಕುಟಂಬಕ್ಕೆ 35 ಕೆಜಿಗೆ ಏರಿಕೆ