ಲೋಕಸಭಾ ಚುನಾವಣೆಯಲ್ಲಿ ಇದುವರೆಗೂ ಈ ರಾಜ್ಯದಿಂದ ಬಿಜೆಪಿ ತನ್ನ ಖಾತೆ ತೆರೆದಿಲ್ಲ. ಆದರೆ ಈ ಬಾರಿ ಮೋದಿ ಅಲೆ ಪ್ರಭಾವ ಬೀರಲಿದೆಯಾ ಎನ್ನುವುದನ್ನು ಕಾದು ನೋಡಬೇಕಿದೆ. 

ನವದೆಹಲಿ : ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ಗೆಲುವಿಗಾಗಿ ವಿವಿಧ ಪಕ್ಷಗಳು ಕಸರತ್ತು ನಡೆಸುತ್ತಿವೆ. ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಸಕಲ ಪಕ್ಷಗಳು ತಮ್ಮ ತಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆದರೆ ಈ ರಾಜ್ಯದಲ್ಲಿ ಇದುವರೆಗೂ ಖಾತೆ ತೆರೆಯದ ಬಿಜೆಪ ಈ ಬಾರಿ ಖಾತೆ ತೆರೆಯಲಿದೆಯಾ ಎನ್ನುವುದು ಕಾದು ನೋಡಬೇಕಿದೆ. 

ಲೋಕಸಭಾ ಚುನಾವಣೆ : ಇಲ್ಲಿನ ಚದುರಂಗದಾಟದಲ್ಲಿ ಬಿಜೆಪಿಗೆ ಮೇಲುಗೈ

ಲೋಕಸಭಾ ಚುನಾವಣೆ 2019ರಲ್ಲಿ ಮೋದಿ ಅಲೇ ಈ ಬಾರಿ ಕೇರಳದಲ್ಲಿ ಪ್ರಭಾವ ಬೀರಲಿದೆಯಾ ಎನ್ನುವುದನ್ನು ನೋಡಬೇಕಿದೆ.

ರಾಜ್ಯ ಸಮರ: ಮಹಾಗಠಬಂಧನಕ್ಕೆ ಮೋದಿ-ನಿತೀಶ್ ಸಡ್ಡು

ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮೊದಲ ಸಲ ಲೋಕಸಭೆಗೆ ಖಾತೆ ತೆರೆದಿದ್ದು 1998ರಲ್ಲಿ.

ಆದರೆ ಕೇರಳದಲ್ಲಿ ಈವರೆಗೂ ಆ ಪಕ್ಷದ ಸದಸ್ಯರು ಲೋಕಸಭೆಗೆ ಆಯ್ಕೆಯಾಗಿಲ್ಲ. 2014 ರಲ್ಲಿ ಕೇವಲ 15 ಸಾವಿರ ಮತಗಳಿಂದ ತಿರುವನಂತಪುರ ಕ್ಷೇತ್ರದಲ್ಲಿ ಗೆಲ್ಲುವ ಅವಕಾಶ ತಪ್ಪಿಸಿಕೊಂಡಿತು.