Asianet Suvarna News Asianet Suvarna News

ಬಿಜೆಪಿ ಬಂದ್’ಗೆ ನೀರಸ ಪ್ರತಿಕ್ರಿಯೆ; ಜನಜೀವನ ಯಥಾಸ್ಥಿತಿ

ಸಾಲ ಮನ್ನಾ ಆಗ್ರಹಿಸಿ ಬಿಜೆಪಿ ಕರೆ ನೀಡಿದ್ದ ಕರ್ನಾಟಕ ಬಂದ್’ಗೆ ಜಿಲ್ಲೆಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯಾದ್ಯಂತ ಜನಜೀವನ ಸಹಜ ಸ್ಥಿತಿಯಲ್ಲಿದೆ. ಬಹುತೇಕ ಜಿಲ್ಲೆಗಳಲ್ಲಿ ಬಂದ್’ಗೆ ಬೆಂಬಲ ವ್ಯಕ್ತವಾಗಿಲ್ಲ.  

ಸಾಲ ಮನ್ನಾ ಆಗ್ರಹಿಸಿ ಬಿಜೆಪಿ ಕರೆ ನೀಡಿದ್ದ ಕರ್ನಾಟಕ ಬಂದ್’ಗೆ ಜಿಲ್ಲೆಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯಾದ್ಯಂತ ಜನಜೀವನ ಸಹಜ ಸ್ಥಿತಿಯಲ್ಲಿದೆ. ಬಹುತೇಕ ಜಿಲ್ಲೆಗಳಲ್ಲಿ ಬಂದ್’ಗೆ ಬೆಂಬಲ ವ್ಯಕ್ತವಾಗಿಲ್ಲ. 

Video Top Stories