ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ತನ್ನ ಸಿರ್ಸಾ ಆಶ್ರಮದಲ್ಲಿ ನೂರಾರು ಜನರ ಹತ್ಯೆಗೈದು ಅಸ್ಥಿಪಂಜರಗಳನ್ನು ಹೂತಿಟ್ಟಿದ್ದಾನೆ ಎಂದು ಹೇಳಲಾಗಿತ್ತು.

ಚಂಡೀಗಢ(ಸೆ.21): ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ತನ್ನ ಸಿರ್ಸಾ ಆಶ್ರಮದಲ್ಲಿ ನೂರಾರು ಜನರ ಹತ್ಯೆಗೈದು ಅಸ್ಥಿಪಂಜರಗಳನ್ನು ಹೂತಿಟ್ಟಿದ್ದಾನೆ ಎಂದು ಹೇಳಲಾಗಿತ್ತು.

Add Asianetnews Kannada as a Preferred SourcegooglePreferred

ಆದರೆ, ಅನುಯಾಯಿಗಳೇ ತಮ್ಮ ಸಂಬಂಧಿಗಳ ಅಂತ್ಯಸಂಸ್ಕಾರವನ್ನು ಆಶ್ರಮ ಆವರಣದಲ್ಲಿ ನಡೆಸಿದ್ದಾರೆ ಎಂದು ಈ ಬಗ್ಗೆ ತನಿಖೆ ಕೈಗೊಂಡಿರುವ ವಿಶೇಷ ತನಿಖಾ ತಂಡದ ಮುಂದೆ ಡೇರಾ ಸಚ್ಚಾದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆದರೆ, ಪ್ರಕರಣ ಮುಚ್ಚಿಹಾಕಲು ಈ ರೀತಿ ಹೇಳಿಕೆ ನೀಡಿರಬಹುದು ಎಂಬ ಅನುಮಾನಗಳು ವ್ಯಕ್ತವಾಗಿವೆ