ಕರ್ನಾಟಕದ ನಾಲ್ವರು, ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಸೇರಿದಂತೆ 41 ಮಂದಿ ಗಣ್ಯರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪದ್ಮ ಪ್ರಶಸ್ತಿಗಳನ್ನು ಸೋಮವಾರ ಪ್ರದಾನ ಮಾಡಲಿದ್ದಾರೆ. 

ನವದೆಹಲಿ: ಕರ್ನಾಟಕದ ನಾಲ್ವರು, ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಸೇರಿದಂತೆ 41 ಮಂದಿ ಗಣ್ಯರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪದ್ಮ ಪ್ರಶಸ್ತಿಗಳನ್ನು ಸೋಮವಾರ ಪ್ರದಾನ ಮಾಡಲಿದ್ದಾರೆ. 

Add Asianetnews Kannada as a Preferred SourcegooglePreferred

ಸ್ನೂಕರ್ ವಿಶ್ವಚಾಂಪಿಯನ್ ಪಂಕಜ್ ಅಡ್ವಾಣಿ ಪದ್ಮಭೂಷಣ, ಕನ್ನಡ ಸಾಹಿತಿ ದೊಡ್ಡರಂಗೇ ಗೌಡ, ಸಾಮಾಜಿಕ ಸೇವೆಗಾಗಿ ಸೀತವ್ವ ಜೋಡಟ್ಟಿ, ಸೂಫೀ ಸಂಗೀತಗಾರ ಇಬ್ರಾಹಿಂ ನಬಿ ಸಾಹೇಬ್ ಸುತರ್ ಅವರು ಪದ್ಮಿಶ್ರೀ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಈ ಮುನ್ನ ಸೂಲಗಿತ್ತಿ ನರಸಮ್ಮ, ರುದ್ರಪಟ್ಟಣಂ ಸೋದರರು ಹಾಗೂ ಆರ್. ನಾರಾಯಣ ಸ್ವಾಮಿ ಅವರಿಗೆ ಪದ್ಮ ಪ್ರಶಸ್ತಿಗಳನ್ನು ಮಾ.20ರಂದು ಪ್ರದಾನ ಮಾಡಾಗಿತ್ತು.