ಬಿಜೆಪಿ ಜೊತೆ ಮೈತ್ರಿ: ಪಳನಿಸ್ವಾಮಿ ಸುಳಿವು
ತಮಿಳುನಾಡಿನ ಎಐಎಡಿಎಂಕೆ ಸರ್ಕಾರ ಬಿಜೆಪಿಯೊಂದಿಗೆ ಮೈತ್ರಿ ಸಾಧಿಸುವ ಸಾಧ್ಯತೆ ಬಗ್ಗೆ ಸಿಎಂ ಕೆ. ಪಳನಿಸ್ವಾಮಿ ನೀಡಿದ್ದಾರೆ. ಕೇಂದ್ರ ಸರ್ಕಾರದೊಂದಿಗೆ ಹೊಂದಾಣಿಕೆ ಮಾಡಿದ್ದಲ್ಲಿ, ಎಐಎಡಿಎಂಕೆ ಸರ್ಕಾರ ಇನ್ನಷ್ಟು ಉತ್ತಮ ಕಾರ್ಯ ನಡೆಸಬಹುದಾಗಿತ್ತು ಎಂದು ಹೇಳಿದ್ದಾರೆ.
ನಮಕ್ಕಲ್: ತಮಿಳುನಾಡಿನ ಎಐಎಡಿಎಂಕೆ ಸರ್ಕಾರ ಬಿಜೆಪಿಯೊಂದಿಗೆ ಮೈತ್ರಿ ಸಾಧಿಸುವ ಸಾಧ್ಯತೆ ಬಗ್ಗೆ ಸಿಎಂ ಕೆ. ಪಳನಿಸ್ವಾಮಿ ನೀಡಿದ್ದಾರೆ.
ಕೇಂದ್ರ ಸರ್ಕಾರದೊಂದಿಗೆ ಹೊಂದಾಣಿಕೆ ಮಾಡಿದ್ದಲ್ಲಿ, ಎಐಎಡಿಎಂಕೆ ಸರ್ಕಾರ ಇನ್ನಷ್ಟು ಉತ್ತಮ ಕಾರ್ಯ ನಡೆಸಬಹುದಾಗಿತ್ತು ಎಂದು ಹೇಳಿದ್ದಾರೆ.
ನಮಕ್ಕಲ್ನಲ್ಲಿ ನಡೆದ ಎಂಜಿಆರ್ ಶತಮಾನೋತ್ಸವದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.
‘ಕೇಂದ್ರದೊಂದಿಗೆ ಸೌಹಾರ್ದತೆ ಹೊಂದಿದರೆ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ಸುಲಭ’ ಎಂದು ಅವರು ಹೇಳಿದ್ದಾರೆ.