ಬೆಂಗಳೂರು (ಫೆ.15): ಪರಪ್ಪನ ಅಗ್ರಹಾರದ ಮುಂದೆ ಪನ್ನೀರ್ ಸೆಲ್ವಂ ಬೆಂಬಲಿಗರು ಶಶಿಕಲಾ ಬೆಂಬಲಿಗರಿಗೆ ಸೇರಿದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.  ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. 5 ಸ್ಕಾರ್ಪಿಯೋ , 1 ಇನ್ನೋವಾ ಕಾರು ಸಂಪೂರ್ಣ ಜಖಂಗೊಂಡಿದೆ. 

ಬೆಂಗಳೂರು (ಫೆ.15): ಪರಪ್ಪನ ಅಗ್ರಹಾರದ ಮುಂದೆ ಪನ್ನೀರ್ ಸೆಲ್ವಂ ಬೆಂಬಲಿಗರು ಶಶಿಕಲಾ ಬೆಂಬಲಿಗರಿಗೆ ಸೇರಿದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. 5 ಸ್ಕಾರ್ಪಿಯೋ , 1 ಇನ್ನೋವಾ ಕಾರು ಸಂಪೂರ್ಣ ಜಖಂಗೊಂಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಶಿಕಲಾ ವಿರುದ್ಧ ಪನ್ನೀರ್ ಸೆಲ್ವಂ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದು ಪರಿಸ್ಥಿತಿ ಬಿಗಡಾಯಿಸಿದೆ.

ಶಶಿಕಲಾಗೆ ಕೈದಿ ನಂ. 1071, ಇಳವರಿಸಿಗೆ ಕೈದಿ ನಂ 10712 ಎಂದು ಗುರುತಿಸಲಾಗಿದೆ. ನನಗೆ ಶುಗರ್​ ಇದೆ ಎಂದು ಹೇಳಿರುವ ಶಶಿಕಲಾ ನ್ಯಾಯಾಧೀಶರ ಮುಂದೆ ಮನೆ ಊಟಕ್ಕೆ ಅವಕಾಶ ಕೋರಿದ್ದರು. ಆದರೆ ಶಶಿಕಲಾ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.