Asianet Suvarna News Asianet Suvarna News

ರಾಜ್ಯದ ಇತರ ಕಡೆಗಳಲ್ಲೂ ಭೂಕುಸಿತದ ಭಯ?

ಕೇರಳ ಮತ್ತು ಕೊಡಗಿನಲ್ಲಿ ಮಹಾಮಳೆಯಿಂದಾಗಿ ಬಹಳಷ್ಟು ಕಡೆ ಭೂಕುಸಿತ ಸಂಭವಿಸಿದೆ. ಆದರೆ ಈ ಭೂಕುಸಿತದ ಆತಂಕ ಕೇವಲ ಕೊಡಗಿಗೆ ಮಾತ್ರ ಸೀಮಿತವಾಗಿಲ್ಲ. ಉತ್ತರ ಕರ್ನಾಟಕದ ಜನರು ಕೂಡಾ ತಮ್ಮ ತಮ್ಮ ಜಿಲ್ಲೆಯಲ್ಲಿ ಭೂಕುಸಿತದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಅದ್ಯಾಕೆ ಈ ಭಯ ಅವರನ್ನು ಕಾಡುತ್ತಿದೆ? ನೋಡೋಣ ಈ ಸ್ಟೋರಿಯಲ್ಲಿ...    

First Published Aug 24, 2018, 11:28 AM IST | Last Updated Sep 9, 2018, 9:50 PM IST

ಕೇರಳ ಮತ್ತು ಕೊಡಗಿನಲ್ಲಿ ಮಹಾಮಳೆಯಿಂದಾಗಿ ಬಹಳಷ್ಟು ಕಡೆ ಭೂಕುಸಿತ ಸಂಭವಿಸಿದೆ. ಆದರೆ ಈ ಭೂಕುಸಿತದ ಆತಂಕ ಕೇವಲ ಕೊಡಗಿಗೆ ಮಾತ್ರ ಸೀಮಿತವಾಗಿಲ್ಲ. ಉತ್ತರ ಕರ್ನಾಟಕದ ಜನರು ಕೂಡಾ ತಮ್ಮ ತಮ್ಮ ಜಿಲ್ಲೆಯಲ್ಲಿ ಭೂಕುಸಿತದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಅದ್ಯಾಕೆ ಈ ಭಯ ಅವರನ್ನು ಕಾಡುತ್ತಿದೆ? ನೋಡೋಣ ಈ ಸ್ಟೋರಿಯಲ್ಲಿ...