ಅನ್ನಪೂರ್ಣೇಶ್ವರಿನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು(ಮಾ.20): ಕೆಎಎಸ್​ ಅಧಿಕಾರಿ ಕೊಲೆಗೆ ಯತ್ನ ನಡೆಸಿರುವ ಘಟನೆ ನಿನ್ನೆ ರಾತ್ರಿ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. ನಾಲ್ಕೈದು ಮಂದಿ ದುಷ್ಕರ್ಮಿಗಳು ಕೆಎಎಸ್ ಅಧಿಕಾರಿ ಜಗದೀಶ್ ಅವರ ಹತ್ಯೆಗೆ ಯತ್ನಿಸಿದ್ದು, ಗಾಯಗೊಂಡ ಅವರನ್ನು ರಾಜಾಜಿನಗರದ ಪನೇಶಿಯಾ ಆಸ್ಪತ್ರೆಗೆ ಸೇರಿಸಲಾಗಿದೆ. ಅನ್ನಪೂರ್ಣೇಶ್ವರಿನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.