Published : Sep 27 2019, 05:09 PM IST| Updated : Sep 27 2019, 05:22 PM IST
Share this Article
FB
TW
Linkdin
Whatsapp
27 top10 stories
ಅನರ್ಹಶಾಸಕರ ಪ್ರಕರಣ, ಡಿಕೆ ಶಿವಕುಮಾರ್ ವಿಚಾರಣೆ ತಣ್ಣಗಾಗುತ್ತಿದ್ದಂತೆ ರಾಜ್ಯದಲ್ಲೀಗ ಫೋನ್ ಟ್ಯಾಪಿಂಗ್ ಕೇಸ್ ಹಲವು ಟ್ವಿಸ್ಟ್ ಪಡೆದುಕೊಂಡಿದೆ. ನಿರ್ಮಲಾನಂದ ಸ್ವಾಮೀಜಿ ಫೋನ್ ಕೂಡ ಟ್ಯಾಪ್ ಮಾಡಲು ಯಾರು ಆದೇಶಿಸಿದ್ದರು ಅನ್ನೋ ಮಾಹಿತಿ ಸಿಬಿಐಗೆ ಲಭ್ಯವಾಗಿದೆ. ಇದರ ಬೆನ್ನಲ್ಲೈ ಕಾಂಗ್ರೆಸ್ ವಿರುದ್ಧ ಅನರ್ಹ ಶಾಸಕರು ವಾಕ್ಸಮರ ತಾರಕಕ್ಕೇರಿದೆ. ಈ ಬೆಳವಣಿಗೆಗಳು ಬಿಜೆಪಿಗೆ ಮಂದಾಸಹಾಸ ತಂದಿದೆ. ಮಂಗಳೂರಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಟೀಂ ಇಂಡಿಯಾದತ್ತ ಸುರೇಶ್ ರೈನಾ ಸೇರಿದಂತೆ ಶುಕ್ರವಾರ ಸದ್ದು ಮಾಡಿದ ಟಾಪ್ 10 ಸುದ್ದಿಗಳು ಇಲ್ಲಿವೆ.
ಗಣೇಶ್ ಅಭಿನಯದ ‘ಗೀತಾ’ ಇವತ್ತೇ ರಿಲೀಸ್. ಈ ಚಿತ್ರಕ್ಕೆ ಗೋಕಾಕ್ ಚಳವಳಿಯೇ ಬೆನ್ನೆಲುಬು. ವಿಜಯ್ ನಾಗೇಂದ್ರ ನಿರ್ದೇಶಿಸಿ, ಸೈಯದ್ ಸಲಾಂ ಹಾಗೂ ಶಿಲ್ಪ ಗಣೇಶ್ ನಿರ್ಮಾಣದ ಈ ಚಿತ್ರದಲ್ಲಿ ಹಲವು ಆಸಕ್ತಿಕರ ವಿಚಾರ, ಹಾಗೂ ಅಷ್ಟೇ ಟ್ವಿಸ್ಟ್ಗಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.