ಧಾರವಾಡ ಕನ್ನಡ ಸಮ್ಮೇಳನದ ಚಿತ್ರ ಸಂಪುಟ
ಅಕ್ಷರ ಜಾತ್ರೆಗೆ ಪೇಡಾ ನಗರಿ ಸಜ್ಜಾಗಿದೆ. ಕನ್ನಡದ ತೇರನ್ನು ಎಳೆಯಲು ಸಾಹಿತ್ಯಾಸಕ್ತರು ಒಂದೆಡೆ ಸೇರಲಿದ್ದಾರೆ. ಇಂದಿನಿಂದ 3 ದಿನಗಳ ಕಾಲ ಸಾಹಿತ್ಯ ಸಮ್ಮೇಳನಕ್ಕೆ ಸಾಕ್ಷಿಯಾಗಲಿದೆ ಧಾರಾವಾಡ. ಇಂದು ಸಮ್ಮೇಳನಕ್ಕೆ ಚಾಲನೆ ಸಿಕ್ಕಿದೆ. ಅಕ್ಷರ ಜಾತ್ರೆಯ ಕೆಲವು ಫೋಟೋಗಳು ಇಲ್ಲಿವೆ ನೋಡಿ.
17

ಸಮ್ಮೇಳನಾಧ್ಯಕ್ಷರಾದ ಕಂಬಾರರು ಹಾಗೂ ಕಸಾಪ ಅಧ್ಯಕ್ಷರಾದ ಮನು ಬಳಿಗಾರ್ ಮರವಣಿಗೆಯಲ್ಲಿ ಕಂಡು ಬಂದಿದ್ದು ಹೀಗೆ
ಸಮ್ಮೇಳನಾಧ್ಯಕ್ಷರಾದ ಕಂಬಾರರು ಹಾಗೂ ಕಸಾಪ ಅಧ್ಯಕ್ಷರಾದ ಮನು ಬಳಿಗಾರ್ ಮರವಣಿಗೆಯಲ್ಲಿ ಕಂಡು ಬಂದಿದ್ದು ಹೀಗೆ
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
27
ಸಮ್ಮೇಳನದಲ್ಲಿ ಕಂಡು ಬಂದ ಮೆರವಣಿಗೆ ದೃಶ್ಯ
ಸಮ್ಮೇಳನದಲ್ಲಿ ಕಂಡು ಬಂದ ಮೆರವಣಿಗೆ ದೃಶ್ಯ
37
’ಸೆಲ್ಫಿ’ ಸಮ್ಮೇಳನ
’ಸೆಲ್ಫಿ’ ಸಮ್ಮೇಳನ
47
ಸಮ್ಮೇಳನದಲ್ಲಿ ಕಂಡು ಬಂದ ಪೂರ್ಣಕುಂಭ ಮೆರವಣಿಗೆ ದೃಶ್ಯ
ಸಮ್ಮೇಳನದಲ್ಲಿ ಕಂಡು ಬಂದ ಪೂರ್ಣಕುಂಭ ಮೆರವಣಿಗೆ ದೃಶ್ಯ
57
ಸಮ್ಮೇಳನಕ್ಕೆ ಆಗಮಿಸುತ್ತಿರುವ ಸಾಹಿತ್ಯಾಸಕ್ತರು
ಸಮ್ಮೇಳನಕ್ಕೆ ಆಗಮಿಸುತ್ತಿರುವ ಸಾಹಿತ್ಯಾಸಕ್ತರು
67
ವಿವಾದಕ್ಕೆ ಕಾರಣವಾಗಿತ್ತು ಪೂರ್ಣಕುಂಭ ಮೆರವಣಿಗೆ
ವಿವಾದಕ್ಕೆ ಕಾರಣವಾಗಿತ್ತು ಪೂರ್ಣಕುಂಭ ಮೆರವಣಿಗೆ
77
ಸಮ್ಮೇಳನಕ್ಕೆ ಸಿಂಗಾರಗೊಂಡ ನಗರಿ
ಸಮ್ಮೇಳನಕ್ಕೆ ಸಿಂಗಾರಗೊಂಡ ನಗರಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.
Latest Videos