ಉತ್ತರ ಪ್ರದೇಶ ವಿಧಾನಸಭಾ  ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಂತರ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ  ಕ್ಷೇತ್ರವಾದ ವಾರಣಾಸಿಗೆ  ಇಂದು ಭೇಟಿ ನೀಡಿದ್ದಾರೆ. ಸಾಕಷ್ಟು ಅಭಿವೃದ್ದಿಪರ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನವದೆಹಲಿ (ಸೆ.22): ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಂತರ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಕ್ಷೇತ್ರವಾದ ವಾರಣಾಸಿಗೆ ಇಂದು ಭೇಟಿ ನೀಡಿದ್ದಾರೆ. ಸಾಕಷ್ಟು ಅಭಿವೃದ್ದಿಪರ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Add Asianetnews Kannada as a Preferred SourcegooglePreferred

ಬಾದಾ-ಲಾಲ್ಪುರ್’ನಲ್ಲಿ ಕರಕುಶಲ ಉದ್ಯಮಿಗಳಿಗಾಗಿ ದೀನ್’ದಯಾಳ್ ಹಸ್ತಕಲಾ ಸಂಕುಲ ವ್ಯಾಪಾರ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ರಾಮ್’ನಗರ-ಸಾಮ್ನೆ ಘಾಟ್ ಸೇತುವೆ, ಬಲುವಾ ಘಾಟ್ ಸೇತುವೆ ಸೇರಿದಂತೆ 6 ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.