ಪ್ರಧಾನಿಗೆ ಸ್ವಾಗತ ಕೋರಿ ಸಿಎಂ ಮಾಡಿದ ಟ್ವೀಟ್ಗೆ ಸಂಸದ ಪ್ರತಾಪ್ ಸಿಂಹ ಲೇವಡಿ ಮಾಡಿದ್ದಾರೆ.
ಬೆಂಗಳೂರು : ಪ್ರಧಾನಿಗೆ ಸ್ವಾಗತ ಕೋರಿ ಸಿಎಂ ಮಾಡಿದ ಟ್ವೀಟ್ಗೆ ಸಂಸದ ಪ್ರತಾಪ್ ಸಿಂಹ ಲೇವಡಿ ಮಾಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಟ್ವಿಟ್ ಸಂಬಂಧ ವ್ಯಂಗ್ಯವಾಡಿದ ಅವರು ನಂ.1 ರಾಜ್ಯಕ್ಕೆ ಸ್ವಾಗತ ಎನ್ನುವ ಬದಲು, ಭ್ರಷ್ಟಾಚಾರದಲ್ಲಿ ನಂ. 1 ರಾಜ್ಯಕ್ಕೆ ಸ್ವಾಗತ ಎಂದು ಹೇಳಿ ಎನ್ನುವ ಮೂಲಕ ಲೇವಡಿ ಮಾಡಿದ್ದಾರೆ.
‘3.500 ರೈತರು ಆತ್ಮಹತ್ಯೆ ಮಾಡಿಕೊಂಡ ರಾಜ್ಯಕ್ಕೆ ಸ್ವಾಗತ’ ಎಂದು ಹೇಳಿ ಎಂದುಸಿಎಂ ಮಾಡಿರುವ ಟ್ವೀಟ್ ಸಂಬಂಧ ವ್ಯಂಗ್ಯವಾಡಿದ್ದಾರೆ.
Scroll to load tweet…
