ಬಾಲಿವುಡ್ ದಂತಕತೆ, ಮೋಹಕ ತಾರೆ ಶ್ರೀದೇವಿ ಹೃದಯಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಸಂಬಂಧಿಕರ ಮದುವೆಗೆಂದು ದುಬೈಗೆ ಕುಟುಂಬದೊಂದಿಗೆ ತೆರಳಿದ್ದಾಗ ಅಲ್ಲಿಯೇ ವಿಧಿವಶರಾಗಿದ್ದಾರೆ. ಇವರ ನಿಧನಕ್ಕೆ ಪ್ರಧಾನಿ ಸೇರಿದಂತೆ ಬಾಲಿವುಡ್ ನಟರು, ಗಣ್ಯರು, ಸಾಕಷ್ಟು ಮಂದಿ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು (ಫೆ.24): ಬಾಲಿವುಡ್ ದಂತಕತೆ, ಮೋಹಕ ತಾರೆ ಶ್ರೀದೇವಿ ಹೃದಯಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಸಂಬಂಧಿಕರ ಮದುವೆಗೆಂದು ದುಬೈಗೆ ಕುಟುಂಬದೊಂದಿಗೆ ತೆರಳಿದ್ದಾಗ ಅಲ್ಲಿಯೇ ವಿಧಿವಶರಾಗಿದ್ದಾರೆ. ಇವರ ನಿಧನಕ್ಕೆ ಪ್ರಧಾನಿ ಸೇರಿದಂತೆ ಬಾಲಿವುಡ್ ನಟರು, ಗಣ್ಯರು, ಸಾಕಷ್ಟು ಮಂದಿ ಸಂತಾಪ ಸೂಚಿಸಿದ್ದಾರೆ.
Add Asianetnews Kannada as a Preferred Source

Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
