ಮತ್ತೇ ಶುರುವಾಯ್ತು ಪ್ರಧಾನಿ ಮೋದಿ ಹವಾ
2019 ಲೋಕಸಭೆ ಚುನಾವಣೆ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಇಂದು ದೇಶದ ವಿವಿಧ ಭಾಗಗಳ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು.‘ಮೇರಾ ಬೂತ್ ಸಬ್ಸೇ ಮಜ್ಬೂತ್’ ಘೋಷ ವಾಕ್ಯದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೈಸೂರು, ರಾಯಪುರ, ದಾಮೊ, ಕರೌಲಿ, ಧೋಲ್ಪುರ್, ಆಗ್ರಾ ಸೇರಿದಂತೆ ವಿವಿಧ ಭಾಗಗಳ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ, ಪಕ್ಷ ಸಂಘಟನೆಗೆ ಕರೆ ನೀಡಿದರು.
- ‘ಮೇರಾ ಬೂತ್ ಸಬ್ಸೇ ಮಜ್ಬೂತ್’ ಘೋಷವಾಕ್ಯದೊಂದಿಗೆ ಕಾರ್ಯಕ್ರಮ
- ಮೈಸೂರು, ರಾಯಪುರ, ದಾಮೊ, ಕರೌಲಿ, ಧೋಲ್ಪುರ್, ಆಗ್ರಾ ಸೇರಿದಂತೆ ದೇಶದ ವಿವಿಧ ಭಾಗಗಳ ಪಕ್ಷದ ಕಾರ್ಯಕರ್ತರ ಜತೆ ಮೋದಿ ಸಂವಾದ