ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ ಮೊದಲ ಮನ್ ಕಿ ಬಾತ್ ಕಾರ್ಯಕ್ರಮವನ್ನು ಇಂದು ನಡೆಸಿದ್ದಾರೆ. ಈ ವೇಳೆ  ಮೈಸೂರಿನ ದರ್ಶನ್ ಎಂಬ ಯುವಕನ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ.

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ ಮೊದಲ ಮನ್ ಕಿ ಬಾತ್ ಕಾರ್ಯಕ್ರಮವನ್ನು ಇಂದು ನಡೆಸಿದ್ದಾರೆ. ಈ ವೇಳೆ ಮೈಸೂರಿನ ದರ್ಶನ್ ಎಂಬ ಯುವಕನ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ.
ಜನೌಷಧಿ ಕೇಂದ್ರದ ಬಗ್ಗೆ ದರ್ಶನ್ ಅನುಭವವನ್ನು ಪ್ರಧಾನಿ ಮೋದಿ ಅವರು ತಮ್ಮ ಮನದ ಮಾತು ಕಾರ್ಯಕ್ರಮದಲ್ಲಿ ಹಂಚಿಕೊಂಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಿಂಗಳಿಗೆ ತಂದೆಯ ಔಷಧಿಗಾಗಿ 6 ಸಾವಿರ ರೂ. ಖರ್ಚು ಮಾಡುತ್ತಿದ್ದ ದರ್ಶನ್ ಈಗ ಜನೌಷಧಿ ಕೇಂದ್ರದಿಂದ ಖರೀದಿಸಿ ಶೇ.75ರಷ್ಟು ಹಣ ಉಳಿತಾಯ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಅಲ್ಲದೇ ಜನೌಷಧಿ ಕೇಂದ್ರದ ಲಾಭದ ಬಗ್ಗೆಯೂ ಕೂಡ ಮನ್​ ಕೀ ಬಾತ್​ನಲ್ಲಿ ಪ್ರಸ್ತಾಪಿಸಿದ್ದಾರೆ.