Asianet Suvarna News Asianet Suvarna News

’ಮನ್ ಕಿ ಬಾತ್‌’ನಲ್ಲಿ ಶ್ರೀಗಳನ್ನು ಸ್ಮರಿಸಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ ಸಿದ್ದಗಂಗಾ ಶ್ರೀಗಳನ್ನು ಸ್ಮರಿಸಿದ್ದಾರೆ. ಶ್ರೀಗಳ ತ್ರಿವಿಧ ದಾಸೋಹದ ಬಗ್ಗೆ ಮೋದಿ ಶ್ಲಾಘಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಸಿದ್ಧಗಂಗಾ ಶ್ರೀಗಳ ಕೊಡುಗೆ ಅಪಾರ. ಬಸವಣ್ಣನವರು ಕಾಯಕವೇ ಕೈಲಾಸ ಎಂದರು. ಶ್ರೀಗಳು ಕೂಡಾ ಅದರಂತೆ ಬದುಕಿದರು ಎಂದು ಮೋದಿ ಹೇಳಿದ್ದಾರೆ. 

ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ ಸಿದ್ದಗಂಗಾ ಶ್ರೀಗಳನ್ನು ಸ್ಮರಿಸಿದ್ದಾರೆ. ಶ್ರೀಗಳ ತ್ರಿವಿಧ ದಾಸೋಹದ ಬಗ್ಗೆ ಮೋದಿ ಶ್ಲಾಘಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಸಿದ್ಧಗಂಗಾ ಶ್ರೀಗಳ ಕೊಡುಗೆ ಅಪಾರ. ಬಸವಣ್ಣನವರು ಕಾಯಕವೇ ಕೈಲಾಸ ಎಂದರು. ಶ್ರೀಗಳು ಕೂಡಾ ಅದರಂತೆ ಬದುಕಿದರು ಎಂದು ಮೋದಿ ಹೇಳಿದ್ದಾರೆ.