ಅಪಘಾತದಲ್ಲಿ ಹಲವರು ಪ್ರಯಾಣಿಕರು ಮೃತಪಟ್ಟಿದ್ದು ಮೃತರ ಕುಟಂಬ ಸದಸ್ಯರಿಗೆ ದುಃಖ ಬರಿಸುವ ಶಕ್ತಿ ಆ ದೇವರು ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ. ದುರಂತ ನಡೆಯುತ್ತಿದ್ದಂತೆ ಕೇಂದ್ರ ರೈಲ್ವೇ ಸಚಿವ ಸುರೇಶ್ ಪ್ರಭು ಅವರೊಂದಿಗೆ ಚರ್ಚಿಸಿದ್ದು ಖುದ್ದು ಕಾರ್ಯೋನ್ಮುಕರಾಗುವಂತೆ ಸೂಚಿಸಿರುವುದಾಗಿಯೂ ಪ್ರಧಾನಿ ಹೇಳಿದ್ದಾರೆ.
ಕಾನ್ಪುರ(ನ.20): ಉತ್ತರ ಪ್ರದೇಶದ ಪುಖರಾಯಾ ಬಳಿ ಸಂಭವಿಸಿದ ಭೀಕರ ರೈಲು ದುರಂತದ ಬಗ್ಗೆ ಪ್ರಧಾನ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ಅಪಘಾತದಲ್ಲಿ ಹಲವರು ಪ್ರಯಾಣಿಕರು ಮೃತಪಟ್ಟಿದ್ದು ಮೃತರ ಕುಟಂಬ ಸದಸ್ಯರಿಗೆ ದುಃಖ ಬರಿಸುವ ಶಕ್ತಿ ಆ ದೇವರು ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.
Scroll to load tweet…
ದುರಂತ ನಡೆಯುತ್ತಿದ್ದಂತೆ ಕೇಂದ್ರ ರೈಲ್ವೇ ಸಚಿವ ಸುರೇಶ್ ಪ್ರಭು ಅವರೊಂದಿಗೆ ಚರ್ಚಿಸಿದ್ದು ಖುದ್ದು ಕಾರ್ಯೋನ್ಮುಕರಾಗುವಂತೆ ಸೂಚಿಸಿರುವುದಾಗಿಯೂ ಪ್ರಧಾನಿ ಹೇಳಿದ್ದಾರೆ.
\
Scroll to load tweet…
