ಪ್ರಧಾನಿ ನರೇಂದ್ರ ಮೋದಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಕ್ಷಣ
72ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ನವದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದರು. ಧ್ವಜಾರೋಹಣದ ಬಳಿಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಭಾರತದ ವಿಶ್ವದ ಭೂಪಟದಲ್ಲಿ ಛಾಪು ಮೂಡಿಸಿದೆ. ಇಂದು ಬಲಿಷ್ಠ ಭಾರತವಾಗಿ ಪ್ರಜ್ವಲಿಸುತ್ತಾ ಇದೆ ಎಂದು ಹೇಳಿದರು.
ನವದೆಹಲಿ[ಆ.15]: 72ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ನವದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದರು. ಧ್ವಜಾರೋಹಣದ ಬಳಿಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಭಾರತದ ವಿಶ್ವದ ಭೂಪಟದಲ್ಲಿ ಛಾಪು ಮೂಡಿಸಿದೆ. ಇಂದು ಬಲಿಷ್ಠ ಭಾರತವಾಗಿ ಪ್ರಜ್ವಲಿಸುತ್ತಾ ಇದೆ ಎಂದು ಹೇಳಿದರು.