ಸಂಚಾರಕ್ಕೆ ಅಡ್ಡಿ, ಕಾನೂನು ಸುವ್ಯವಸ್ಥೆಗೆ ಭಂಗ ಆರೋಪದಡಿ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು(ಮಾ.24): ಕಳೆದ 4 ದಿನಗಳಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಸಂಘಟಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದ ಅಧ್ಯಕ್ಷೆ ವರಲಕ್ಷ್ಮಿ ವಿರುದ್ಧ ದೂರು ದಾಖಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಂಚಾರಕ್ಕೆ ಅಡ್ಡಿ, ಕಾನೂನು ಸುವ್ಯವಸ್ಥೆಗೆ ಭಂಗ ಆರೋಪದಡಿ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೊತೆಗೆ ಸಿಐಟಿಯೂ ಕಾರ್ಯಾಧ್ಯಕ್ಷೆ ಶಾಂತ ವಿರುದ್ಧವೂ ಎಫ್ಐಆರ್ ದಾಖಲಿಸಲಾಗಿದೆ.
