ಶಾಸಕ ಅಪ್ಪಚ್ಚು ರಂಜನ್, ಎಂಎಲ್‍ಸಿ ಸುನೀಲ್ ಸುಬ್ರಹ್ಮಣ್ಯ ಕೂಡಾ ಪ್ರತಿಭಟನೆ ನಡೆಸಿದರು. ಪ್ರತಿಭಟನಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಮಡಿಕೇರಿ (ನ.10): ಟಿಪ್ಪು ಜಯಂತಿ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಬಿಜೆಪಿ ಹಾಗೂ ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Add Asianetnews Kannada as a Preferred Source

ಶಾಸಕ ಅಪ್ಪಚ್ಚು ರಂಜನ್, ಎಂಎಲ್ಸಿ ಸುನೀಲ್ ಸುಬ್ರಹ್ಮಣ್ಯ ಕೂಡಾ ಪ್ರತಿಭಟನೆ ನಡೆಸಿದರು. ಪ್ರತಿಭಟನಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಕಪ್ಪು ಬಾವುಟ ಪ್ರದರ್ಶಿಸಿ, ಸಭಾಂಗಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
