
ತೀವ್ರಗೊಂಡಿದೆ ಶಿರೂರು ಶ್ರೀ ಸಾವಿನ ತನಿಖೆ; ಮಹಿಳೆ ವಶಕ್ಕೆ
ಶಿರೂರು ಶ್ರೀಗಳ ಅಸಹಜ ಸಾವು ಪ್ರಕರಣದಲ್ಲಿ ಪೊಲೀಸ್ ವಿಚಾರಣೆ ತೀವ್ರಗೊಂಡಿದೆ. ಬ್ರಹ್ಮಾವರ ಮೂಲದ ಮಹಿಳೆಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶ್ರೀಗಳ ಸಾವಿನ ಸುತ್ತ ಸಾಕಷ್ಟು ಅನುಮಾನ ಎದ್ದಿದೆ. ತನಿಖೆಯ ಬಳಿಕ ಸತ್ಯಾಂಶ ಹೊರ ಬರಬೇಕಷ್ಟೇ.
ಶಿರೂರು ಶ್ರೀಗಳ ಅಸಹಜ ಸಾವು ಪ್ರಕರಣದಲ್ಲಿ ಪೊಲೀಸ್ ವಿಚಾರಣೆ ತೀವ್ರಗೊಂಡಿದೆ. ಬ್ರಹ್ಮಾವರ ಮೂಲದ ಮಹಿಳೆಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶ್ರೀಗಳ ಸಾವಿನ ಸುತ್ತ ಸಾಕಷ್ಟು ಅನುಮಾನ ಎದ್ದಿದೆ. ತನಿಖೆಯ ಬಳಿಕ ಸತ್ಯಾಂಶ ಹೊರ ಬರಬೇಕಷ್ಟೇ.
Add Asianetnews Kannada as a Preferred Source
