Asianet Suvarna News Asianet Suvarna News

ಶಿವಮೊಗ್ಗ ಲೋಕಾ ಉಪ ಚುನಾವಣೆ : ಕೈನಿಂದ ಇವರೊಬ್ಬರಲ್ಲಿ ಒಬ್ಬರಿಗೆ ಟಿಕೆಟ್ ಪಕ್ಕಾ

ಉಪ ಚುನಾವಣೆಗೆ ನ.3 ಮುಹೂರ್ತ ಫಿಕ್ಸ್ ಆಗುತ್ತಿದ್ದಂತೆ ರಾಜಕೀಯ ಗರಿಗೆದರಿದ್ದು ಶಿವಮೊಗ್ಗದಲ್ಲಿ  ಸಮ್ಮಿಶ್ರ ಸರ್ಕಾರದಿಂದ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧಿಸಲಿದ್ದು ಹಿರಿಯ ನಾಯಕ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಥವಾ ಮತ್ತೊಬ್ಬ ಪ್ರಮುಖ ನಾಯಕ ಮಂಜುನಾಥ್ ಬಂಢಾರಿ ಅವರಿಗೆ ಅವಕಾಶ ಸಿಗುವ ಸಾಧ್ಯತೆಯಿದೆ.

ಉಪ ಚುನಾವಣೆಗೆ ನ.3 ಮುಹೂರ್ತ ಫಿಕ್ಸ್ ಆಗುತ್ತಿದ್ದಂತೆ ರಾಜಕೀಯ ಗರಿಗೆದರಿದ್ದು ಶಿವಮೊಗ್ಗದಲ್ಲಿ  ಸಮ್ಮಿಶ್ರ ಸರ್ಕಾರದಿಂದ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧಿಸಲಿದ್ದು ಹಿರಿಯ ನಾಯಕ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಥವಾ ಮತ್ತೊಬ್ಬ ಪ್ರಮುಖ ನಾಯಕ ಮಂಜುನಾಥ್ ಬಂಢಾರಿ ಅವರಿಗೆ ಅವಕಾಶ ಸಿಗುವ ಸಾಧ್ಯತೆಯಿದೆ.