ನಾಯಕ ಸಮಾಜದ ನಾಯಕರಿಗೆ ಸ್ಥಾನ ನೀಡುವಂತೆ ಪ್ರತಿಭಟನೆ
ನಾಯಕ ಸಮಾಜದ ಶಾಸಕರಾದ ಸತೀಶ ಜಾರಕಿಹೊಳಿ ಹಾಗೂ ರಾಜಾ ವೆಂಕಟಪ್ಪ ನಾಯಕ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಚಿವ ಸ್ಥಾನಕ್ಕಾಗಿ ಪ್ರತಿಭಟನೆ
ಸತೀಶ್ ಜಾರಿಕಹೊಳಿಗೆ ಸಚಿವ ಸ್ಥಾನ ನೀಡುಂತೆ ಆಗ್ರಹಿಸಿದ ಪ್ರತಿಭಟನಾಕಾರರು.
ನಾಯಕ ಜನಾಂಗದ ನಾಯಕರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ