ಶ್ರೀ ಕೃಷ್ಣ, ಶ್ರೀ ರಾಮ ಇಬ್ಬರೂ ಮಾಂಸಾಹಾರಿಗಳೇ.. ಈ ಮಾತನ್ನು ನಾನು ಉದ್ದೇಶಪೂರ್ವಕವಾಗಿಯೇ ಹೇಳುತ್ತಿದ್ದೇನೆ.. ದೇಶಾದ್ಯಂತ ಆಹಾರ ಪದ್ಧತಿ ಬಗ್ಗೆ ಚರ್ಚೆ ಆಗುತ್ತಿದೆ. ಸಾಕಷ್ಟು ಮಂದಿ ವಿದ್ವಾಂಸರಿದ್ದಾರೆ, ಈ ಬಗ್ಗೆ ಚರ್ಚೆ ಆಗಲಿ ಎಂದ ಪ್ರಮೋದ್ ಮಧ್ವರಾಜ್

ಉಡುಪಿ(ಅ.15): ಶ್ರೀ ಕೃಷ್ಣ, ಶ್ರೀ ರಾಮ ಇಬ್ಬರೂ ಮಾಂಸಹಾರಿಗಳು.. ಈಗಂತಾ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ವಿವಾದಾತ್ಮ ಹೇಳಿಕೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಣಿಪಾಲದ ಡಿಸಿ ಕಚೇರಿಯಲ್ಲಿ ನಡೆದ ವಾಲ್ಮೀಕಿ ಜಯಂತಿ ಆಚರಣೆ ವೇಳೆ ಮಾತನಾಡಿದ ಅವರು, ಶ್ರೀ ಕೃಷ್ಣ, ಶ್ರೀ ರಾಮ ಇಬ್ಬರೂ ಮಾಂಸಾಹಾರಿಗಳೇ.. ಈ ಮಾತನ್ನು ನಾನು ಉದ್ದೇಶಪೂರ್ವಕವಾಗಿಯೇ ಹೇಳುತ್ತಿದ್ದೇನೆ.. ದೇಶಾದ್ಯಂತ ಆಹಾರ ಪದ್ಧತಿ ಬಗ್ಗೆ ಚರ್ಚೆ ಆಗುತ್ತಿದೆ. ಸಾಕಷ್ಟು ಮಂದಿ ವಿದ್ವಾಂಸರಿದ್ದಾರೆ, ಈ ಬಗ್ಗೆ ಚರ್ಚೆ ಆಗಲಿ ಎಂದು ಅವರು ಹೇಳಿದರು. ಇನ್ನೂ ಇದೇ ವ್ಯಾಸರಾಯರು ಮದುವೆ ಆಗದ‌ ಮೀನುಗಾರ ಮಹಿಳೆಯ ಪುತ್ರ ಎಂದು ಹೇಳಿದರು.