ಸ್ವಾಮಿಗಳು ಚುನಾವಣೆಯಲ್ಲಿ ಸ್ಪರ್ಧಿಸಿ ಜನಸೇವೆ ಮಾಡ್ತೀವಿ ಎಂದಿದ್ದ ಶ್ರೀ ಪ್ರಣವಾನಂದ ಸ್ವಾಮೀಜಿ ಇದೀಗ ಸನ್ಯಾಸತ್ವಕ್ಕೆ ವಿದಾಯ ಹೇಳಿ ಸಂಸಾರಿಯಾಗಲು ಮುಂದಾಗಿದ್ದಾರೆ. ಕೇರಳದ ಮೀರಾ ಎಂಬ ಹೆಸರಿನ ಹುಡುಗಿಯನ್ನು ವರಿಸಲು ಪ್ರಣವಾನಂದ ಸ್ವಾಮೀಜಿ ಮುಂದಾಗಿದ್ದಾರೆ.
ಕಲಬುರಗಿ(ನ.07): ಸ್ವಾಮಿಗಳು ಚುನಾವಣೆಯಲ್ಲಿ ಸ್ಪರ್ಧಿಸಿ ಜನಸೇವೆ ಮಾಡ್ತೀವಿ ಎಂದಿದ್ದ ಶ್ರೀ ಪ್ರಣವಾನಂದ ಸ್ವಾಮೀಜಿ ಇದೀಗ ಸನ್ಯಾಸತ್ವಕ್ಕೆ ವಿದಾಯ ಹೇಳಿ ಸಂಸಾರಿಯಾಗಲು ಮುಂದಾಗಿದ್ದಾರೆ. ಕೇರಳದ ಮೀರಾ ಎಂಬ ಹೆಸರಿನ ಹುಡುಗಿಯನ್ನು ವರಿಸಲು ಪ್ರಣವಾನಂದ ಸ್ವಾಮೀಜಿ ಮುಂದಾಗಿದ್ದಾರೆ.
Add Asianetnews Kannada as a Preferred Source

ಕಲಬುರಗಿಯ ಶ್ರೀ ಶರಣಬಸವೇಶ್ವರರ ದೇವಾಲಯದಲ್ಲಿ ಮದುವೆಗೆ ಸಕಲ ಸಿದ್ದತೆ ನಡೆದಿದೆ. ನಾಡಿನ ಮಠಾಧೀಶರ ಸಮ್ಮುಖದಲ್ಲಿ ವಿವಾಹ ನೆರವೇರಲಿದೆ.
